Welcome, Guest   [ Register | Sign In | Take a tour | Adult Filter: On ]

ವರ್ಗಗಳು: ರಾಜಕೀಯ


ಬ್ಲಾಗ್ಸ್ (7)
(ಶಾನಿಯ ಡೆಸ್ಕ್‌ನಿಂದ ಅಪಹರಿಸಿದ್ದು)ಬಲ್ಲಿರೇನ... ಮತ್ತಷ್ಟು ಓದಿ

ದೇಶದ ಆರ್ಥಿಕ ವಹಿವಾಟಿನ ಬೆನ್ನಲುಬಾಗಿರುವ ವಾಣಿಜ್ಯ ನಗರಿ ಮುಂಬೈಯಲ್ಲಿ 1993ರಲ್ಲಿ ಖತರ್‌ನಾಕ್ ಉಗ್ರರು ಸರಣಿ ಬಾಂಬ್ ಸ್ಫೋಟದ ದಾಳಿ ನಡೆಸಿದ್ದರು. ಈ ಸ್ಫೋಟ ಸಂಭವಿಸಿ 15 ವರ್ಷಗಳಾಗುತ್ತ ಬಂತು. ಆ ಘಟನೆಯಿಂದ ಆರಂಭಿಸಿ ಈವರೆಗೂ ದೇಶಾದ್ಯಂತ ಉಗ್ರರು ಅಮಾಯಕರ ಪ್ರಾಣದೊಂದಿಗೆ ಚೆಲ್ಲಾಟವಾಡುತ್ತಲೇ ತಮ್ಮ ದುಷ್ಕೃತ್ಯದ ... ಮತ್ತಷ್ಟು ಓದಿ

ಬಾಪೂಜಿ ನಿಮ್ಮ ಬಗ್ಗೆ ಏನೆಂದು ಮಾತನಾಡಿಕೊಳ್ಳಲಿ, ನಿಮ್ಮ ಬಗ್ಗೆ ಮಾತನಾಡುವುದಾಗಲಿ,ಹೆಸರು ಹೇಳುವುದಾಗಲಿ ಎಲ್ಲವೂ ಅಪರಾಧ ಎಂಬಂತೆ ಆಗಬಿಟ್ಟಿದೆ. ಅದ್ಯಾಕೋ ಯುವಪೀಳಿಗೆಗಂತೂ ಗಾಂಧಿ ಎಂಬ ಶಬ್ದ ಕೇಳಿದರೆ ಸಾಕು, ಯಾವ ಜನ್ಮಾಂತರದ ದ್ವೇಷವೇನೋ ಎಂಬ ತೆರನಾಗಿ ಉರಿದು ಬೀಳುತ್ತಾರೆ. ಪಾಪ ಅವರಿಗೇನು ಗೊತ್ತು ನೀವು ... ಮತ್ತಷ್ಟು ಓದಿ

ಪಾಕಿಸ್ತಾನ, ಅಫ್ಘಾನಿಸ್ತಾನ, ಇರಾನ್, ಇರಾಕ್, ಇಸ್ರೇಲ್, ಜಮ್ಮು-ಕಾಶ್ಮೀರ ಇಲ್ಲೆಲ್ಲಾ ಗುಂಡಿನ ಮೊರೆತ,ಬಾಂಬ್ ದಾಳಿ ನಿರಂತರ ಸುದ್ದಿಯಾಗಿತ್ತು. ಅಲ್ಲಿನ ಜನರಿಗೆ ಆರಂಭಿಕವಾಗಿ ನಮ್ಮ ದೇಶದಲ್ಲಿ ಇದೆಂಥಹಾ ಬಾಂಬ್ ಸ್ಫೋಟ,ಯಾವ ಸಂದರ್ಭದಲ್ಲಿ ಯಾರ ಪ್ರಾಣ ಹೋಗುತ್ತದೆ ಎಂಬ ಖಬರೆ ಇಲ್ಲದಂತೆ ಅಮಾಯಕರ ಬಲಿ ... ಮತ್ತಷ್ಟು ಓದಿ

ರಾಜ್ಯದಲ್ಲಿ ಚರ್ಚ್, ಪ್ರಾರ್ಥನಾ ಮಂದಿರಗಳ ದಾಳಿಯಿಂದ ಕಂಗೆಟ್ಟಿರುವ ಮುಖ್ಯಮಂತ್ರಿ ಯಡಿಯೂರಪ್ಪನವರು, ಅಧಿಕಾರ ದಾಹದ ಪ್ರತಿಪಕ್ಷ ಅಧಿಕಾರವನ್ನು ಕಸಿದುಕೊಳ್ಳಲು ಕುತಂತ್ರ ನಡೆಸುತ್ತಿದೆ ಎಂಬುದಾಗಿ ಆರೋಪಿಸಿದರೆ, ಜೆಡಿಎಸ್‌ನ ಕುಮಾರಸ್ವಾಮಿಯವರು, ಈ ರಾಜ್ಯ ಹಿಂದೆಂದೂ ಇಂತಹ ನಪುಂಸಕ ಗೃಹಸಚಿವ ... ಮತ್ತಷ್ಟು ಓದಿ

ಕೆಲವೊಂದು ವಿಚಾರಗಳು ಅನಾವಶ್ಯಕ ಎಂದೆನಿಸಿದರೂ ಕೂಡ, ಕೆಲವೊಮ್ಮೆ ಆಗಾಗ ವಿವಾದಗಳನ್ನು ಹುಟ್ಟು ಹಾಕುತ್ತಲೇ ಇರುತ್ತದೆ, ಇಂದಿಗೂ ಸುಭಾಶ್ಚಂದ್ರ ಬೋಸ್ ಅವರ ಸಾವಿನ ಪ್ರಕರಣ, ಲಾಲ್ ಬಹದ್ದೂರ್ ಶಾಸ್ತ್ರಿಗಳ ನಿಧನ, ಗಾಂಧಿ ನಿಲುವಿನ ಬಗ್ಗೆ, ಸಂಜಯ್ ಗಾಂಧಿ ಬಲಿ, ಸಾವರ್‌‌ಕರ್ ದೇಶಪ್ರೇಮ ಹೀಗೆ....ಅದರಲ್ಲೂ ಗಾಂಧಿ ... ಮತ್ತಷ್ಟು ಓದಿ

ಆದರೆ ಇದೇ ಎಸ್.ಎಂ.ಕೃಷ್ಣರ ಆಡಳಿತದ ಅವಧಿಯಲ್ಲಿ ರಾಜ್ಯದಲ್ಲಿ ತಲೆದೋರಿದ ಬಿಕ್ಕಟ್ಟು, ಬರಗಾಲದಿಂದಾಗಿ ಕಂಗೆಟ್ಟ ಸುಮಾರು 850 ಮಂದಿ ರೈತರು ಆತ್ಮಹತ್ಯೆಗೆ ಶರಣಾಗಿದ್ದರು. ಆ ಸಂದರ್ಭದಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತರ ಮನೆಗೆ ಸೌಜನ್ಯಕ್ಕಾದರೂ ಭೇಟಿ ನೀಡಿದ್ದೀರಾ ಎಂಬ ಮಾತನ್ನು ಮಾಧ್ಯಮದವರು ಕೇಳಿದಾಗ, ಅದಕ್ಕೆ ಉಡಾಫೆಯ ಉತ್ತರ ನೀಡಿದ್ದರು. ತೆಂಗಿನ ಮರಗಳಿಗೆ ತಗುಲಿದ.... ಮತ್ತಷ್ಟು ಓದಿ